ಜನ ಮನದ ನಾಡಿ ಮಿಡಿತ

Advertisement

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತ…!

ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಹಾನಿಗೀಡಾದ ಮತ್ತು ನೆರೆಗೆ ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದ್ದಾರೆ.

ಬಳಿಕ ಜಿಲ್ಲಾಧಿಕಾರಿ ಅವರಿಂದ ಇಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡ್ರು. ಮಳೆಗೆ ಗುಡ್ಡ ಜರಿತವಾಗಿರುವ ಗೂಡಿನ ಬಳಿ ನೆರೆ ನೀರು ನುಗ್ಗಿ ಸಂತ್ರಸ್ತರಾದ ಆಲಡ್ಕ ಮತ್ತು ನಾವೂರ ಭಾಗದ ಜನರ ಸಮಸ್ಯೆ ಆಲಿಸಿದ ಸಚಿವರು ಬಳಿಕ ಮಳೆಗೆ ಕೊಚ್ಚಿಹೋದ ಕಂಚಿಕಾರ್ ಪೇಟೆ ರಸ್ತೆ ಹಾಗೂ ಸರಪಾಡಿ ಭಾಗದಲ್ಲಿ ನಡೆದ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿದ್ರು. ಬಳಿಕ ಮಾಧ್ಯಮವರ ಜೊತೆ ಮಾತನಾಡಿದ ಸಚಿವರು, ನೆರೆಯಿಂದ ಮಳುಗಡೆಯಾದ ಆಲಡ್ಕದದ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ಆಗುತ್ತದೆ. ಸಂತ್ರಸ್ತರು ವಾಸವಾಗಿರುವ ಜಾಗದ ಮೇಲೆ ಕುಮ್ಕಿ ಜಾಗವೆಂದು ಕೇಸು ದಾಖಲಾಗಿದ್ದು,ಪ್ರಕರಣ ಜಿಲ್ಲಾಧಿಕಾರಿಯವರ ಮುಂದೆ ಇದೆ, ಆದಷ್ಟು ಬೇಗ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಜಮೀನು ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದ್ದೇನೆ. ಸಮಸ್ಯೆ ಪರಿಹಾರವಾದರೆ ಮನೆ ಕಟ್ಟಲು ಸರಕಾರದ ಸಹಾಯಧನ ನೀಡಲಾಗುತ್ತದೆ. ಈ ವರ್ಷ ಸತತವಾಗಿ ಆರು ಬಾರಿ ಈ ಭಾಗಕ್ಕೆ ನೆರೆ ನೀರು ಬಂದಿದೆ ಎಂಬ ವಿಚಾರವನ್ನು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!