ಜನ ಮನದ ನಾಡಿ ಮಿಡಿತ

Advertisement

ಈಚರ್ ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು..!*

ಉಡುಪಿಯಲ್ಲಿ ಈಚರ್ ಲಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ.

ಮೃತ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ. ಅವರು ಬೆಳ್ವೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.‌ ಈಚರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!