ಜನ ಮನದ ನಾಡಿ ಮಿಡಿತ

Advertisement

ಮತ್ತೆ ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಒಟ್ಟು 19 ಆರೋಪಿಗಳ ಬಂಧನ 7 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ..!

ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ

ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ ಆರೋಪದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022ರಲ್ಲಿ ಸಾರ್ವಜನಿಕವಾಗಿಯೇ ಪ್ರವೀಣ್ ನೆಟ್ಟಾರ್ ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿತ್ತು. ಈ ಪ್ರಕ ರಣಕ್ಕೆ ಸಂಬಂಧಿಸಿ 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮುಸ್ತಫಾ ಪೈಚಾರ್ ಹತ್ಯೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದು, ರಿಯಾಜ್ ಆಶ್ರಯ ನೀಡಿದ್ದರು ಎನ್ನಲಾಗಿದೆ.

ಇದೇ ಆರೋಪದಲ್ಲಿ ಕಳೆದ ತಿಂಗಳು ದೇಶ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾಗಲೇ ರಿಯಾಜ್‌ನನ್ನು ಮುಂಬಯಿ ಏರ್ ಪೋರ್ಟ್‌ನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಈಗ ಆತನ ಜತೆಗೆ ಮತ್ತೋರ್ವ ಆರೋಪಿಯ ವಿರುದ್ಧವೂ ಚಾರ್ಜ್‌ ಶೀಟ್ ಸಲ್ಲಿಸಿದೆ. ಪ್ರಕರಣ ಸಂಬಂಧಿಸಿ ಇನ್ನೂ 7 ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!