ಜನ ಮನದ ನಾಡಿ ಮಿಡಿತ

Advertisement

ಸ್ನೇಹಿತನ ಮನೆಗೆ ಬಂದಿದ್ದ ಮೂವರು ವಿದ್ಯಾರ್ಥಿಗಳ ದಾರುಣ ಸಾವು

ಕೋಲಾರದಲ್ಲಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳಾಗಿದ್ದಾರೆ. . ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದು,  ದುರ್ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಸಾಯಿ ಗಗನ್ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.ಇನ್ನು ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನಿಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!