ಜನ ಮನದ ನಾಡಿ ಮಿಡಿತ

Advertisement

ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ; ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಜೀವನದಲ್ಲಿ ಸವಾಲುಗಳನ್ನು ಸಂತೋಷದಿಂದ ಎದುರಿಸಿಕೊಂಡು ಮುಂದಿನ ಯುವ ಪೀಳಿಗೆಗೆ ತಮ್ಮ ಲೇಖನದ ಮೂಲಕ ತುಳುನಾಡಿನ ಸಂಸ್ಕಾರ ಸಂಸ್ಕೃತಿ ಪರಿಚಯಿಸಿ ಸಾಧನೆ ಮಾಡಿ ಸಾಧಕರಾದ ಡಾ. ಹರೀಶ್ಚಂದ್ರ ಸಾಲ್ಯಾನ್ ರವರು ಓರ್ವ ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು .


ಅವರು ಸಾಹಿತಿ, ಸಮಾಜ ಸೇವಕ,ಧಾರ್ಮಿಕ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಆರ್ಯಭಟ ಪ್ರಶಸ್ತಿ ಹಾಗೂ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯವರಿಂದ ಪ್ರಶಸ್ತಿ ಪಡೆದ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ರವರನ್ನು ಸಾಧಕರ ನೆಲೆಯಲ್ಲಿ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ಗೌರವಿಸಿ ಮಾತನಾಡಿ ಡಾ. ಸಾಲ್ಯಾನ್ ರವರ ಸಾಧನೆ ನಿರಂತರವಾಗಿ ನಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆದು ಉನ್ನತ ಸಾಧಕರಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು
ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು ಗುರುಪ್ರಸಾದ್ ಭಟ್ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!