ಜನ ಮನದ ನಾಡಿ ಮಿಡಿತ

Advertisement

ಹಿರಿಯ ಕೃಷಿಕ ,ಸುರಗಿರಿ ಭಾವದೊಟ್ಟು ಮನೆ ಬಾಲಾದಿತ್ಯ ಆಳ್ವ ನಿಧನ

ಪಕ್ಷಿಕೆರೆ ಸುರಗಿರಿ ಭಾವದೊಟ್ಟು ಮನೆ ನಿವಾಸಿ ಬಾಲಾದಿತ್ಯ ಆಳ್ವ (75) ಹೃದಯಾಘಾತದಿಂದ ಭಾನುವಾರ ನಿಧನರಾದರು


ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಕೆಮ್ರಾಲ್ ಮಾಜೀ ಮಂಡಲ ಪ್ರಧಾನರಾಗಿ, ಹಿರಿಯ ಕೃಷಿಕರಾಗಿ, ಕಾಂಗ್ರೆಸ್ ಮುಖಂಡರಾಗಿ ಪಕ್ಷಕ್ಕಾಗಿ ಬಹಳಷ್ಟು ಶ್ರಮಿಸಿದ್ದರು.
ಪಕ್ಷಿಕೆರೆ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅರಸು ಕುಂಜೂರಾಯ ದೈವಸ್ಥಾನ ಸಹಿತ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೊಡುಗೈ ದಾನಿಯಾಗಿ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಧ್ಯಕ್ಷ ಶಾಸಕ ಯುಟಿ ಖಾದರ್, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ,
ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಗುರುರಾಜ್ ಎಸ್ ಪೂಜಾರಿ ತೋಕೂರು, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಪಕ್ಷಿಕೆರೆ, ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಮಟ್ಟು
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ,ಕಾಂಗ್ರೆಸ್ ನಾಯಕರಾದ ಗೋಪಿನಾಥ ಪಡಂಗ,ಸಾಹುಲ್ ಹಮೀದ್ ಕದಿಕೆ ,ಪುತ್ತು ಭಾವ, ದಯಾನಂದ ಮಟ್ಟು, ಮಂಜುನಾಥ್ ಕಂಬಾರ್, ಪ್ರವೀಣ್ ಪಕ್ಷಿಕೆರೆ, ಜಾಕ್ಸನ್ ಸಲ್ದಾನ,ನವೀನ್ ಸಾಲ್ಯಾನ್ ಪಂಜ, ಸುರೇಶ್ ಪಂಜ,ಸುರೇಶ್ ಕೆ ಸುವರ್ಣ ಐಕಳ,ಭೀಮಾ ಶಂಕರ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಮೃತರ ಅಂತ್ಯಕ್ರಿಯೆ ನಾಳೆ ಅವರ ಸ್ವಗೃಹ ದಲ್ಲಿ ಸೋಮವಾರ ಆ.5ರ ಬೆಳಗ್ಗೆ9.30ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!