ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ಮಗುಚಿ ಬಿದ್ದ ಕಂಟೈನರ್ ಲಾರಿ; ಅಪ್ಪಚ್ಚಿಯಾದ ಕಾರು!

ಉಪ್ಪಿನಂಗಡಿ: ಕಾರಿನ ಮೇಲೆ ಕಂಟೈನರ್ ಲಾರಿಯೊಂದು ಮಗುಚಿ ಬಿದ್ದು ಅಪ್ಪಚ್ಚಿಯಾಗಿದ್ದು, ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಶನಿವಾರ ನಡೆದಿದೆ. ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಹೀಗಾಗೀ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಗೆ ವಾಂತಿ ಬಂದಿದೆ. ಹೀಗಾಗಿ ಕಾರಿನಲ್ಲಿದ್ದ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದ ಈ ವಾಂತಿ ಸಮಸ್ಯೆಯು ಐವರ ಪ್ರಾಣ ಉಳಿಸಿದೆ. ಇನ್ನು ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ ಈ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!