ಜನ ಮನದ ನಾಡಿ ಮಿಡಿತ

Advertisement

A.I.S.F ಮಂಜೇಶ್ವರ ಮಂಡಲ ಸಮಾವೇಶ

ಮಂಜೇಶ್ವರ: A.I.S.F ಮಂಜೇಶ್ವರ ಮಂಡಲ ಸಮಾವೇಶವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ತನಿಷ್ ಕರಿಬೈಲ್ ಅಧ್ಯಕ್ಷತೆ ವಹಿಸಿದರು. ಮೊದಲಿಗೆ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಕ್ತ ಸಾಕ್ಷಿ ಪ್ರಮೇಯ ಮಂಡಿಸಲಾಯಿತು. A.I.S.F ಜಿಲ್ಲಾ ಕಾರ್ಯದರ್ಶಿ ಸೋಯಾ ಸಮಾವೇಶ ಉದ್ಘಾಟಿಸಿದರು. ಸಿಪಿಐ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ ರಾಜನ್, ಸಿಪಿಐ ಮಂಡಲ ಕಾರ್ಯದರ್ಶಿ ಜಯರಾಮ್ ಬಲ್ಲಂಗುಡೇಲ್, ಸಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್, AIYF ಜಿಲ್ಲಾ ಅಧ್ಯಕ್ಷ ಅಜಿತ್ ಎಂ.ಸಿ ಲಾಲ್ ಬಾಗ್, AIYF ಜಿಲ್ಲಾ ಉಪಾಧ್ಯಕ್ಷ ಹರೀಶ್ ಕೆ.ಆರ್, ಸಿಪಿಐ ಮಂಜೇಶ್ವರ ಲೋಕಲ್ ಕಾರ್ಯದರ್ಶಿ ಶ್ರೀಧರ ಆರ್.ಕೆ, AIYF ಮಂಡಲ ಅಧ್ಯಕ್ಷ ಶರತ್ ಬೆಜ್ಜ, ಕಾರ್ಯದರ್ಶಿ ದಯಾಕರ್ ಮಾಡ ಮೊದಲಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. AISF ನೂತನ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷರಾಗಿ ತನಿಷ್ ಕರಿಬೈಲ್ ಹಾಗೂ ಕಾರ್ಯದರ್ಶಿಯಾಗಿ ಲೇಖಾ ಕಾಜೂರ್ ಆಯ್ಕೆಯಾದರು. ಲೇಖಾ ಕಾಜೂರ್ ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!