ಜನ ಮನದ ನಾಡಿ ಮಿಡಿತ

Advertisement

ಮಾತಾ ಪಿತರಂತೆ ಈ ನೆಲವನ್ನು ಗೌರವಿಸಿ :ಶ್ರೀನಿವಾಸ್ ಕುಲಾಲ್

ನೆಹರು ಯುವ ಕೇಂದ್ರ ಮಂಗಳೂರು ಯುವಕ ಸಂಘ ತೋಕೂರು ಮಹಿಳಾ ಮಂಡಲ ತೋಕೂರು ರೋಟರಿ ಸಮುದಾಯ ದಳ ತೋಕೂರು ಇದರ ಸಂಯುಕ್ತ ಆಶ್ರಯದಲ್ಲಿ ಆಚರಿಸಲಾದ ಸ್ವಾತಂತ್ರೋತ್ಸವದಲ್ಲಿ CRPF ನ ನಿವೃತ್ತ ಹವಾಲ್ದಾರ್ ಶ್ರೀನಿವಾಸ್ ಕುಲಾಲ್ ಮುಂಚೂರುರವರು ಸನ್ಮಾನಿಸಲ್ಪಟ್ಟು ತಮ್ಮ ತಾಯಿ ತಂದೆಯಂತೆಯೇ ಈ ನೆಲವನ್ನು ಗೌರವಿಸಿ ಎಂದು ಹೇಳಿದರು.

ಯುವಕ ಸಂಘದ ಸ್ಥಾಪಕ ಸದಸ್ಯರಾದ ಸುಂದರ ಸಾಲಿಯಾನ್ ದ್ವಜಾರೋಹಣಗೈದು ಮೂಲ್ಕಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ|phf ಪ್ರೀತಮ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ರೋಟರಿ ಸಮುದಾಯ ದಳದ ಅಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ಸ್ವಾಗತಿಸಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ವಂದಿಸಿ ಹರಿದಾಸ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಯಶೋದಾ ಪಿ ರಾವ್ ವೀರ ಸಾವರ್ಕರ್ ರವರ ಜೀವನ ಚರಿತ್ರೆ ಬಗ್ಗೆ ಪ್ರಾಸ್ತಾವಿಸಿದರು ಜಂಟಿ ಸಂಸ್ಥೆಗಳ ಸದಸ್ಯರುಗಳಿಂದ ದೇಶ ಭಕ್ತಿಗೀತೆ ಗಾಯನ ನಡೆಯಿತು.

 

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!