ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ರಕ್ಷಾ ಬಂಧನ ಕಾರ್ಯಕ್ರಮ…!

ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!