ಜನ ಮನದ ನಾಡಿ ಮಿಡಿತ

Advertisement

ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

 


ಈ ಸಂಧರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಶೋಭಾ ಕರಂದ್ಲಾಜೆ ಭೇಟಿ ಮಾಡಿ ಕೃಷ್ಣನ ತೊಟ್ಟಿಲು ತೂಗಿ ಭಕ್ತಿಯಿಂದ ದೇವರ ದರ್ಶನ ಮಾಡಿದರು.ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಅವರು – ‘ದುಷ್ಟರನ್ನು ಸಂಹಾರ ಮಾಡಿ ಶಿಷ್ಟರನ್ನು ರಕ್ಷಿಸುವುದು ಕೃಷ್ಣನ ಕೆಲಸ. ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಿಸೋ ಕೆಲಸ ಕೃಷ್ಣ ಮಾಡ್ತಾನೆ ಅನ್ನೋ ವಿಶ್ವಾಸವಿದೆ. ಭಾರತವನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಮಾಡಲಿ ಎಂದು ಹೇಳಿದ್ದಾರೆ.

 

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!