ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಉಚಿತ ಕರೆ, ಪ್ರತಿದಿನ 2GB ಡೇಟಾ.. ಗ್ರಾಹಕರ ಮನಗೆದ್ದ 197 ರೂಪಾಯಿ….​!

ಸ್ಮಾರ್ಟ್​ಫೋನ್​ ಪ್ರಿಯರು ಕಡಿಮೆ ಬೆಲೆಯ ಮತ್ತು ಹೆಚ್ಚು ಬೆನಿಫಿಟ್ಸ್​​ ನೀಡುವ ಪ್ಲಾನ್​ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ 200 ರೂಪಾಯಿಗಿಂತ ಕಡಿಮೆ ಬೆಲೆಗೆ ಸಿಗುವ ಯೋಜನೆಗಳ ಮೊರೆ ಹೋಗುತ್ತಿದ್ದಾರೆ. ಸದ್ಯ ಬಿಎಸ್​ಎನ್​ಎಲ್​ನ ಕಡಿಮೆ ಬೆಲೆಯ ಯೋಜನೆಯೊಂದು ಗ್ರಾಹಕರ ಮನಗೆದ್ದಿದೆ. ಹಾಗಿದ್ರೆ ಆ ಯೋಜನೆ ಯಾವುದು? ಅದರಿಂದ ಸಿಗೋ ಬೆನಿಫಿಟ್ಸ್​​ಗಳು ಏನೇನು? ತಿಳಿಯೋಣ.

 

ಬಿಎಸ್​​ಎನ್​ಎಲ್​ನ 197 ರೂಪಾಯಿಯ ಪ್ರಿಪೇಯ್ಡ್​ ಯೋಜನೆ ಗ್ರಾಹಕರ ಮನಗೆದ್ದ ಯೋಜನೆಗಳಲ್ಲಿ ಒಂದು. ಇದು 70 ದಿನಗಳ ಸಿಂಧುತ್ವ ಹೊಂದಿದೆ. ಯೋಗ್ಯ ಶ್ರೇಣಿಯ ಪ್ರಯೋಜನವನ್ನು ನೀಡುತ್ತಿದೆ. ಮತ್ತೊಂದು ಸಂಗತಿ ಎಂದರೆ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುತ್ತಿದೆ.

197 ರೂಪಾಯಿಯ ಪ್ರಿಪೇಯ್ಡ್​ ಪ್ಲಾನ್​ ಮೂಲಕ ಲೋಕಲ್​ ಮತ್ತು ಎಸ್​ಟಿಡಿ ಅನಿಯಮಿತ ಕರೆ ಆನಂದಿಸಬಹುದಾಗಿದೆ. ಪ್ರತಿ ದಿನ 2GB ಡೇಟಾದಂತೆ 15 ದಿನ ನೀಡುತ್ತದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​​ಎಸ್​​ನಂತೆ 15 ದಿನಗಳ ಕಾಲ ಈ ಸೌಲಭ್ಯ ಬಳಸಬಹುದಾಗಿದೆ.

ಇದಲ್ಲದೆ ಜಿಂಗ್​ ಮ್ಯೂಸಿಕ್​​ ಪ್ರವೇಶ ಪಡೆಯಬಹುದಾಗಿದೆ. ರೀಚಾರ್ಜ್​ ಪ್ಲಾನ್​ ಅಳವಡಿಸಿಕೊಂಡ 15 ದಿನಗಳ ಬಳಿಕ ಡೇಟಾ ಸ್ಪೀಡ್​​ 40kbpsಗೆ ಇಳಿಯುತ್ತದೆ. ಸದ್ಯ ಬಜೆಟ್​ ಬೆಲೆಯಲ್ಲಿ ಗಮನಿಸುವುದಾದರೆ ಈ ಪ್ಲಾನ್​ ಉತ್ತಮ ಎನಿಸಿಕೊಂಡಿದೆ

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!