ಜನ ಮನದ ನಾಡಿ ಮಿಡಿತ

Advertisement

ಓಣಂ ಹಿನ್ನೆಲೆ ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ

ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲವು ಸೆ. 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆ. 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆ. ಸೆ. 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

How Hinduism got distorted in the Sabarimala debate

ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿವೆ. ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ. ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಡುತ್ತಾರೆ.

 

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!