ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ.


ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದಿದ್ದಾರೆ. ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಇಂಥವರ ಹಾಗೂ ಇವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಇಂತವರಿಂದ ಸಮಾಜವನ್ನು ರಕ್ಷಿಸಬೇಕು. ಎಂದು ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!