ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಮಾಜವನ್ನು ಕೆಣಕುವ ಮುನ್ನ ಇತಿಹಾಸವನ್ನು ತಿರುಗಿನೋಡಿ : ದಯಾನಂದ ಶೆಟ್ಟಿ ಉಜಿರೆಮಾರು

ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ ಎಂದು ಭಾವಿಸಿ ಈ ರೀತಿ ನಾಲಿಗೆ ಹರಿಬಿಟ್ಟು ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ರೆ ಅದೂ ನಿಮ್ಮ ಮೂರ್ಖತನ.


ಹಿಂದೂ ಸಮಾಜ ತಾಳ್ಮೆ ಕಳೆದುಕೊಂಡು ಕ್ರಿಯೆಗೆ ಪ್ರತಿಕ್ರಿಯೆ ನೀಡಲು ಹೊರಟರೆ ಏನಾಗಬಹುದೂ ಎಂದೂ ಕರಾವಳಿಯ ಇತಿಹಾಸವನ್ನು ತಿರುಗಿ ನೋಡಿಕೊಂಡರೆ ಒಳಿತು ಎಂದಿದ್ದಾರೆ. ಮತೀಯವಾದಿ ದೇಶದ್ರೋಹಿ ಸಂಘಟನೆಗಳ ಬೆಂಬಲದಿಂದ ಜನಪ್ರತಿನಿಧಿಯಾಗಿ ಇದ್ದುಕೊಂಡು ದೇಶದ್ರೋಹಿ ಸಂಘಟನೆಗಳ ಋಣ ಸಂದಾಯ ಮಾಡಲು ಈ ರೀತಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಮಟ್ಟಿಗೆ ಹೇಳಿಕೆಗಳನ್ನು ನೀಡುವುದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಇಂಥವರ ಹಾಗೂ ಇವರನ್ನು ಪ್ರೇರೆಪಿಸುವವರ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮವನ್ನು ಜರುಗಿಸಿ ಇಂತವರಿಂದ ಸಮಾಜವನ್ನು ರಕ್ಷಿಸಬೇಕು. ಎಂದು ದಯಾನಂದ ಶೆಟ್ಟಿ ಉಜಿರೆಮಾರು ತಿಳಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!