ಜನ ಮನದ ನಾಡಿ ಮಿಡಿತ

Advertisement

ಕಾರ್ನಾಡ್: ಸರಕಾರಿ ಜಾಗದಲ್ಲಿ ಅಕ್ರಮ ಆವರಣ ಗೋಡೆ ನಿರ್ಮಾಣ- ನಗರ ಪಂಚಾಯಿತಿಗೆ ದೂರು

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.

 


ಪ್ರಾರ್ಥನಾ ಮಂದಿರದ ಎದುರು ಭಾಗದ ಸರಕಾರಿ ಜಾಗದಲ್ಲಿ ಆವರಣ ಗೋಡೆ, ಸಹಿತ ವಿಶ್ರಾಂತಿ ತಂಗುದಾಣ ನಿರ್ಮಾಣ ಮಾಡಿದ್ದು ಸ್ಥಳೀಯರಾದ ಮೊಹಮ್ಮದ್ ಮತ್ತು ಶಬೀರ್ ಎಂಬವರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ನಗರ ಪಂಚಾಯತ್ ಸದಸ್ಯ ಪುತ್ತುಬಾವ ಮಾತನಾಡಿ ಅಕ್ರಮ ಆವರಣ ಗೋಡೆ ನಿರ್ಮಾಣದ ಬಗ್ಗೆ ಈಗಾಗಲೇ ಸ್ಥಳೀಯರು ನಗರ ಪಂಚಾಯತಿಗೆ ದೂರು ನೀಡಿದ್ದು ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!