ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ, ಪತಿಯ ಬಂಧನ!

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ ವಿಜೇತ ( 32) ಆಗಸ್ಟ್ 18 ರಂದು ಮನೆ ಯೊಳಗೆ ಫ್ಯಾನ್ ಗೆ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತನಿಖೆಯಿಂದ ಸ್ಪಷ್ಟ ಗೊಂಡಿತ್ತು.

ಇನ್ನು ವಿಜೇತ ರ ಸಾವಿಗೆ ಜನಾರ್ಧನ ನ ಕಿರುಕುಳ ಕಾರಣ ಎಂದು ತನಿಖೆಯಿಂದ ತಿಳಿದುಬಂದಿತ್ತು. ಆರೋಪಿಯನ್ನು ಕುಂಬಳೆ ಪೊಲೀಸರು ಪೊಲೀಸರು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ಬಂಧಿತ ನನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!