ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಆಯ್ಕೆ

ಬಂಟ್ವಾಳ: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಟಿಯಾಡಿ ಅವರನ್ನು ಘೋಷಣೆ ಮಾಡಲಾಗಿದೆ.

 


ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿ ಮಿಂಚಿದ ಇವರು ಪರಿವಾರ ಸಂಘಟನೆಯಲ್ಲಿ ಮುಂಚೂಣಿಯ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.ಅತೀ ಕಡಿಮೆ ಜನಸಂಖ್ಯೆ ಇರುವ ಭಂಡಾರಿ ಸಮುದಾಯವನ್ನು ಗುರುತಿಸಿ ಈ ಬಾರಿ ಬಿಜೆಪಿ ಟಿಕೆಟ್ ‌ನೀಡುವ ಮೂಲಕ ಕೆಲ ಸಮುದಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಪ್ರಸ್ತುತ ದಿನಗಳಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಯ ಆಯ್ಕೆಯ ಸಂದರ್ಭದಲ್ಲಿ ಜಾತಿಗಳನ್ನು ನೋಡಿಕೊಂಡು ದೊಡ್ಡ ಸಮುದಾಯಗಳಿಗೆ ಮಣೆ ಹಾಕುತ್ತಿದೆಎಂಬ ಆರೋಪ ಕೇಳಿ ಬರುತ್ತಿತ್ತು.ಆದರೆ ಪ್ರಸ್ತುತ ಬಿಜೆಪಿ ಯ ಈ ಅಚ್ಚರಿ ಯ ಆಯ್ಕೆಯಿಂದ ಅಂತಹದೊಂದು ಆರೋಪಕ್ಕೆ ತಕ್ಕ ಉತ್ತರ ನೀಡಿದಂತಾಗಿದೆ.
ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಪ್ರಬಲ ಸಮುದಾಯಗಳಾದ ಬಂಟ ಸಮಾಜದ ನಳಿನ್ ಕುಮಾರ್ ಕಟೀಲು ಹಾಗೂ ಮೊಗವೀರ ಸಮಾಜದ ಪ್ರಮೋದ್ ಮದ್ವರಾಜ್ , ಬಿಲ್ಲವ ಸಮುದಾಯದ ಸತೀಶ್ ಸುವರ್ಣ ಹಾಗೂ ಗೀತಾಂಜಲಿ ಸುವರ್ಣ ಅವರ ಹೆಸರುಗಳು ಕೇಳಿ ಬಂದಿತ್ತು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!