ಜನ ಮನದ ನಾಡಿ ಮಿಡಿತ

Advertisement

ಕೋಲಾರ: ಪಿತೃಪಕ್ಷ ಪೂಜೆ ವೇಳೆ ಹೆಜ್ಜೇನು ದಾಳಿ; ಓರ್ವ ವ್ಯಕ್ತಿ ಸಾವು

ಪಿತೃಪಕ್ಷ ಪೂಜೆ ವೇಳೆ ಹಾಕಿದ ಸಾಂಬ್ರಾಣಿ ಹೊಗೆಗೆ ಹೆಜ್ಜೇನು ದಾಳಿ ಮಾಡಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ವೆಂಕಟಸ್ವಾಮಿ(60) ಮೃತರು. ಇಂದು(ಮಂಗಳವಾರ) ಕೋಲಾರ ತಾಲೂಕಿನ ಜಂಗಾಲಹಳ್ಳಿಯ ಅರಳಿ ಮರ ಬಳಿಯ ಸ್ಮಶಾನದಲ್ಲಿ ಕುಟುಂಬದ ಹಿರಿಯರ ಸಮಾಧಿಗೆ ಪೂಜೆ ಮಾಡುವಾಗ ಹಾಕಿದ ಸಾಂಬ್ರಾಣಿ ಹೊಗೆಗೆ ಹೆಜ್ಜೇನು ದಾಳಿ ಮಾಡಿದ್ದು, ಒಂದೇ ಕುಟುಂಬದ ಆರು ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಗೊಂಡ ಶಾಮಣ್ಣ, ಸುಂದರ್ ರಾಜ್, ಕಾರ್ತಿಕ್, ಶ್ರೀನಿವಾಸ್, ವೆಂಕಟಗಿರಿಯಪ್ಪಗೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ: ಪಿತೃಪಕ್ಷ ಪೂಜೆ ವೇಳೆ ಹೆಜ್ಜೇನು ದಾಳಿ; ಓರ್ವ ವ್ಯಕ್ತಿ ಸಾವು

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!