ಜನ ಮನದ ನಾಡಿ ಮಿಡಿತ

Advertisement

ಪ್ರಸಿದ್ದಿ ಪಡೆದಿರುವ ಮಂಗಳೂರು ದಸರಾಕ್ಕೆ ಚಾಲನೆ

ದಕ್ಷಿಣ ಭಾರತದ ಕ್ರಾಂತಿಕಾರಿ ದೇವಸ್ಥಾನ ಎಂದೇ ಪ್ರಸಿದ್ದಿ ಪಡೆದಿರುವ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನವದುರ್ಗೆಯರ ಪ್ರತಿಷ್ಠೆ ಹಾಗೂ ಗಣಪನನ್ನು ಪ್ರತಿಷ್ಠಾಪಿಸಿ ಗುರು ಪ್ರಾರ್ಥನೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ ಸಿಕ್ಕಿದೆ.

ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ದಸರಾಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ದೇವಸ್ಥಾನ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ರು. ಇನ್ನು ಬಿ.ಆರ್.ಕರ್ಕೇರ ಅವರು ಈ ದಸರಾಕ್ಕೆ ಮೊದಲು ಚಾಲನೆ ನೀಡಿದವರು. ಅಂದಿನಿ0ದ ಇಂದಿನವರೆಗೂ ಪ್ರತಿವರ್ಷ ಮಂಗಳೂರು ದಸರಾವನ್ನು ವಿಜೃಂಭಣೆಯಿAದ ಆಚರಿಸಲಾಗುತ್ತಿದೆ. ಆರಾಧನೆಯ ಜೊತೆಗೆ ದಸರಾದ ಪ್ರಮುಖ ಆಕರ್ಷಣೆಯಾಗಿ ಮಂಗಳೂರು ನಗರ ವಿದ್ಯುತ್ ದೀಪಾಲಂಕಾರಗಳಿAದ ಮದುವಣಗಿತ್ತಿಯಂತೆ ಸಿಂಗಾರಗೊAಡಿದೆ .ವರ್ಷದಿಂದ ವರ್ಷಕ್ಕೆ ಪ್ರಸಿದ್ಧಿ ಪಡೆಯುತ್ತಿರುವ ಮಂಗಳೂರು ದಸರಾಕ್ಕೆ ರಾಜ್ಯ, ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಲಕ್ಷಾಂತರ ಜನರು ಆಗಮಿಸುತ್ತಾರೆ. ನವರಾತ್ರಿಯಲ್ಲಿ ಭಕ್ತರ ದಂಡೇ ಈ ಕ್ಷೇತ್ರಕ್ಕೆ ಹರಿದು ಬರುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.

 

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!