ಜನ ಮನದ ನಾಡಿ ಮಿಡಿತ

Advertisement

ಕಡಬ ತಾಲೂಕು ಒಕ್ಕೂಟ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮವು ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ಧೇಶಕರಾದ ದುಗ್ಗೇಗೌಡ ರವರು ಮಾತನಾಡಿ ಸೇವಾ ಮನೊಬಾವನೆಯಲ್ಲಿ ಕೆಲಸನಿರ್ವಹಿಸುತ್ತಿರುವ ಕಡಬ ತಾಲೂಕಿನ ಒಕ್ಕೂಟಗಳ ಅಧ್ಶಕ್ಷರುಗಳು ಪಧಾದಿಕಾರಿಗಳು ಉಪಸಮಿತಿ ಸದಸ್ಶರುಗಳು ಧರ್ಮಸ್ಥಳ ದ ದರ್ಮಾಧಿಕಾರಿಗಳ ಆಶಯದ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸೇವಾ ಮನೊಭಾವನೆಯಿಂದ ಒಕ್ಕೂಟದ ವ್ಶಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಟಾನಿಸಿರುವುದು ಶ್ಲಾಘನೀಯ.ನಿಮ್ಮೆಲ್ಲರ ಪ್ರಯತ್ನದಿಂದ ಕರಾವಳಿ ಪ್ರಾದೇಶಿಕ ಕಛೇರಿಯು ರಾಜ್ಶದಲ್ಲಿಯೇ ಗುರುತಿಸುವ ಚಾಂಪಿಯನ್ ಆಪ್ ದಿ ಚಾಂಪ್ಶನ್ ಪ್ರಶಸ್ತಿಯನ್ನು ಪೂಜ್ಶ ವೀರೇಂದ್ರ ಹೆಗ್ಗಡೆಯವರಿಂದ ಪಡೆದುಕೊಳ್ಳುವಲ್ಲಿ ಸಹಕಾರಿ ಯಾಗಿದೆ.
ಉತ್ತಮ ಕೆಲಸಗಳನ್ನು ಮಾಡುವಾಗ ಒಂದಷ್ಟು ಅಪಸ್ವರಗಳು, ವಿರೋಧಗಳು ಬರಬಹುದು ಅದನ್ನೆಲ್ಲಾ ಮೇಟ್ಟಿನಿಂತು ಸಾಧನೆ ಮಾಡಿದರೆ ಮಾತ್ರ ಗುರಿತಿಸಿಕೊಳ್ಳಲು ಸಾಧ್ಶವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ಕಾನೂನು ಬದ್ದವಾಗಿ ಬ್ಶಾಂಕ್ ನ ಸಹಬಾಗಿತ್ವದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ವ್ಶವಹಾರಿಕವಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಗೊಂದಲಗಳು ಬೇಡ..ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆಯು ಬ್ಶಾಂಕ್ ನ ನಿಯಮಗಳಿಗೆ ಬದ್ದವಾಗಿಯೇ ನಡೆಯುತ್ತದೆ. ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ .ಕ್ಷೇತ್ರದ ಮಂಜುನಾಥಸ್ವಾಮಿಗೆ ಬದ್ದವಾಗಿ ಕೆಲಸನಿರ್ವಹಿಸಿದಲ್ಲಿ ಸ್ವಾಮಿಯ ಅನುಗ್ರಹ ಪ್ರತೀ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತದೆ ಎಂದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!