ಜನ ಮನದ ನಾಡಿ ಮಿಡಿತ

Advertisement

ಅ.20: ರೆಂಜಿಲಾಡಿಯಲ್ಲಿ ಜೋಡುಕರೆ ಕಂಬಳ ಸ್ನೇಹಕೂಟ

 ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ವತಿಯಿಂದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮಸ್ಥರ ಸಹಕಾರದೊಂದಿಗೆ ತುಳುನಾಡ ತುಡರ್ ಯುವಕ ಮಂಡಲದ ಮೂರನೇ ರ‍್ಷದ ವರ‍್ಷಿಕ ಕ್ರೀಡಾಕೂಟದ ಅಂಗವಾಗಿ ಸಬ್ ಜೂನಿಯರ್ ವಿಭಾಗದ ನೇಗಿಲು ಕಿರಿಯ ಮತ್ತು ಜೂನಿಯರ್ ವಿಭಾಗದ ಹಗ್ಗ ಕಿರಿಯ ಮಟ್ಟದ ಕೆಸರು ಗದ್ದೆಯ ಸರ‍್ಯ-ಚಂದ್ರ ಜೋಡುಕರೆ ಕಂಬಳ ಸ್ನೇಹಕೂಟ ಕರ‍್ಯಕ್ರಮ ಅ.20ರಂದು ಬೆಳಗ್ಗೆ ಗಂಟೆ 9ರಿಂದ ರೆಂಜಿಲಾಡಿ ಗ್ರಾಮದ ದಿ|ಆರ್.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ರ‍್ಚಕ ಕೃಷ್ಣ ಹೆಬ್ಬಾರ್ ಕರ‍್ಯಕ್ರಮ ಉದ್ಘಾಟಿಸುವರು. ರೆಂಜಿಲಾಡಿ ಬೀ

ಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಕಂಬಳ ಕರೆ ಉದ್ಘಾಟಿಸುವರು. ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷ ತಿರುಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸುವರು. ಸಂಜೆ 3ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ತಿರುಮಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸೇರಿದಂತೆ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ‍್ಯಕ್ರಮದಲ್ಲಿ ಯುವ ಕಂಬಳ ಓಟಗಾರ ಕೃತಿಕ್ ಪೆರಂಗಲ್, ಹಿರಿಯ ಕಂಬಳ ಓಟಗಾರ ರವಿರಾಜ್ ಜೈನ್ ಹೇರ ಅವರನ್ನು ಸಮ್ಮಾನಿಸುವ ಕರ‍್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!