ಜನ ಮನದ ನಾಡಿ ಮಿಡಿತ

Advertisement

ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಸಂಜೀವನನ್ನು ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು…!!!!

ಪುತ್ತೂರು: ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಬಿಲ್ಲವ ಯುವತಿಯರ ಬಗ್ಗೆ ಸಂಜೀವ ಪೂಜಾರಿ ಕೀಳುಮಟ್ಟದ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ. ಸಂಜೀವ ಪೂಜಾರಿ ಬಂಧನಕ್ಕೆ ಇಂದು ಸಂಜೆಯವರೆಗೆ ಹಿಂಜಾವೇ ಗಡುವು ನೀಡಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!