ಜನ ಮನದ ನಾಡಿ ಮಿಡಿತ

Advertisement

ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನವಕರ್ನಾಟಕ ರತ್ನ ಪ್ರಶಸ್ತಿ ಮತ್ತು ದುಬೈ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ

ಬೆಂಗಳೂರು : :ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆ ಇಂಡಿಯನ್ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷರಾಗಿರುವ ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನಡೆದ ಪ್ರಥಮ ಕರ್ನಾಟಕ ಎನ್ಆರ್ ಐ ಸಮ್ಮೇಳನದಲ್ಲಿ ಪ್ರತಿಷ್ಟಿತ ನವಕರ್ನಾಟಕ ಪ್ರಶಸ್ತಿ ಮತ್ತು ದುಬೈಯಲ್ಲಿ ನಡೆದ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ ಮಾಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಮಿತ್ರಂಪಾಡಿ ಜಯರಾಮ ರೈಯವರು ಲೋಕೋಪಕಾರ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಮತ್ತು ವಿಶಿಷ್ಟ ಸೇವೆಗಾಗಿ ಅವರನ್ನು ಪ್ರಶಸ್ತಿ, ಸನ್ಮಾನದೊಂದಿಗೆ ಗೌರವಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!