ಜನ ಮನದ ನಾಡಿ ಮಿಡಿತ

Advertisement

ಹಲಸು ಮೇಳ: ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವುದು ಅತ್ಯಗತ್ಯ

ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಮಾವು ಹಲಸು ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೇಳದಲ್ಲಿ ವಿವಿಧ ಬಗೆಯ ಹಲಸು‌,‌ಮಾವು, ಹಲಸಿನ ವಿವಿಧ ಪದಾರ್ಥಗಳು, ತರಕಾರಿ ಬೀಜಗಳು, ಹಪ್ಪಳ ಸಂಡಿಗೆ ಮತ್ತಿತರ ಪದಾರ್ಥಗಳ ಅಂಗಡಿಗಳು ಇದ್ದು ಹೆಚ್ಚಾಗಿ ಸಾವಯವ ಪದಾರ್ಥಗಳ ಮಳಿಗೆಗಳು ಇದ್ದವು. ಕಾರ್ಯಕ್ರಮದಲ್ಲಿ ಯೋಗೀಶ್ ಆಚಾರ್ಯ, ಪುರುಶೋತ್ತಮ ಕೋಟ್ಯಾನ್, ಪ್ರಥ್ವಿರಾಜ್ ಆಚಾರ್, ದಿನೇಶ್ ಆಚಾರ್ಯ, ಸ್ವರಾಜ್ ಶೆಟ್ಟಿ, ಮಿಥುನ್ ಕೊಡೆತ್ತೂರು, ಪ್ರಭಾಕರ ಆಚಾರ್ಯ, ಪದ್ಮನಾಭ ಶೆಟ್ಟಿ, ದಾಮೋದರ ಶೆಟ್ಟಿ, ಶಶಿಕಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!