ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಉಪ ಚುನಾವಣೆ: ಸ್ಪೀಕರ್ ಯು.ಟಿ.ಖಾದರ್ ಮತದಾನ

 

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.


ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ. ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!