ಜನ ಮನದ ನಾಡಿ ಮಿಡಿತ

Advertisement

ಎಕ್ಕಾರು ಬಂಟರ ಸಂಘದ ವಾರ್ಷಿಕ ಸಭೆಯಲ್ಲಿ ಆನಂದ್ ಶೆಟ್ಟಿ ಎಕ್ಕಾರು ಇವರಿಗೆ ಸನ್ಮಾನ..

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರು ಹಾಗೂ ಡೊಂಬಿವಲಿ ಬಂಟ್ಸ್ ರಿಜಿನ್ ನ ಕಾರ್ಯಧ್ಯಕ್ಷರಾದ  ಆನಂದ್ ಶೆಟ್ಟಿ ಎಕ್ಕಾರು ಇವರನ್ನು, ಎಕ್ಕಾರು ಬಂಟರ ಸಂಘದ ವಾರ್ಷಿಕ ಸಭೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

 


ಈ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಸಂಸದ ಬ್ರಿಜೇಶ್ ಚೌಟ,  ಅಜಿತ್ ಕುಮಾರ್ ರೈ ಮಾಲಾಡಿ, ರತ್ನಾಕರ್ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ,  ಐಕಳ ಗಣೇಶ್ ಶೆಟ್ಟಿ, ವಸಂತ್ ಶೆಟ್ಟಿ, ದೇವೀಚರಣ್ ಶೆಟ್ಟಿ, ಶ್ರೀ ರವಿರಾಜ್ ಶೆಟ್ಟಿ, ನಿತೇಶ್ ಶೆಟ್ಟಿ ಎಕ್ಕಾರು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!