ಜನ ಮನದ ನಾಡಿ ಮಿಡಿತ

Advertisement

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ನಿನ್ನೆ ದಿವಸ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ.

ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ.ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅವಮಾನ.

ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಈ ಮೂಲಕ ತಿಳಿಸುತ್ತೇವೆ

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!