ಜನ ಮನದ ನಾಡಿ ಮಿಡಿತ

Advertisement

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ನಿನ್ನೆ ದಿವಸ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ.

ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ.ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅವಮಾನ.

ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಈ ಮೂಲಕ ತಿಳಿಸುತ್ತೇವೆ

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!