ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ ಮಾದಕ ವಸ್ತುಗಳ ಮಾರಾಟ; ಇಬ್ಬರ ಬಂಧನ, 4,41,700 ರೂ. ಮೌಲ್ಯದ ಮಾದಕ ವಸ್ತು ವಶ!

ಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರನ್ನು ಮಂಗಳೂರಿನ ಪೊಲೀಸರು ಬಂದಿಸಿದ್ಧಾರೆ.
ಮಾದಕ ವಸ್ತು ಎಂಬಿಎಂಎಯನ್ನು ಮಾರಾಟ ಮಾಡಲು ಯತ್ನಿಸುತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ನಗರ ಹೊರವಲಯದ ಪಡು ಶೆಡ್ಡೆ ಗ್ರಾಮದ ಮೂಡು ಶೆಡ್ಡೆ ಬಳಿ ನಡೆದಿದೆ. ಆರೋಪಿತರನ್ನು ಶಾರುಕ್ (27) ಮತ್ತು ಜಗದೀಶ್ (45) ಎಂದು ಗುರುತಿಸಲಾಗಿದೆ. ಆರೋಪಿತರಿಂದ 4.5 ಗ್ರಾಂ ಎಂಬಿಎಂಎ, ಮೂರು ಮಾರಕ ಆಯುಧಗಳು,ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಲಾಗಿದೆ. ಇದರ ಮೌಲ್ಯ 4,41,700 ಎಂದು ಅಂದಾಜಿಸಲಾಗಿದೆ. ಇವರು ಮೂಡು ಶೆಡ್ಡಿಗೆ ಹೋಗುವ ದಾರಿಯಲ್ಲಿ ನಿಂತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಪರಿಶೀಲಿಸಿದಾಗ ಕಾರಿನಲ್ಲಿ ಮಾರಕಾಯುಧಗಳು ಕಂಡುಬಂದಿವೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!