ಜನ ಮನದ ನಾಡಿ ಮಿಡಿತ

Advertisement

ಗ್ರಾ.ಪಂ. ಉಪಚುನಾವಣೆ:ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಆಯ್ಕೆ

ಕೆದಂಬಾಡಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋ ಅರಿಯಡ್ಕ ಗ್ರಾಪಂ ಗೆ ವಿನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.

 

ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರವರು ಈ ಆಯ್ಕೆಯನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು,ಅರಿಯಡ್ಕ ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್,ಜೋಕಿಂ ಡಿಸೋಜಾ, ಪ್ರಸಾದ್ ಕೌಶಲ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!