ಜನ ಮನದ ನಾಡಿ ಮಿಡಿತ

Advertisement

ಎಡನೀರು ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲ: ಕೆಮ್ಮಾಯಿ ಭಕ್ತ ವೃಂದ

ಎಡನೀರು ಮಠದ ಸ್ವಾಮೀಜಿಗಳು ನಮಗೆಲ್ಲ ಮಾರ್ಗದರ್ಶಕರು ನಮ್ಮ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಮಾರ್ಗದರ್ಶನದ ಮೂಲಕವೇ ನಾವು ಮುನ್ನಡೆಯುತ್ತಿದ್ದೇವೆ.

ಕೆಮ್ಮಾಯಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸ್ವಾಮೀಜಿಯವರು ಚಾತುರ್ಮಾಸ ವೃತವನ್ನು ಕೂಡ ನಡೆಸಿದ್ದಾರೆ. ಮಹಾ ವಿಷ್ಣು ದೇವಸ್ಥಾನದ ಭಕ್ತರಾಗಿರುವ ನಮಗೆಲ್ಲ ಮಾರ್ಗದರ್ಶರಾಗಿರುವಂತ ಶ್ರೀಗಳ ಈ ಒಂದು ಹಿಂದೂ ಧರ್ಮದ ಕಾರ್ಯಗಳಿಗೆ ಕಿಡಿಗೇಡಿಗಳು ಅಡ್ಡಿಯನ್ನು ಉಂಟುಮಾಡುವಂತದ್ದು ಅತ್ಯಂತ ಖಂಡನೀಯವಾಗಿದೆ ಕೇರಳದ ಗಡಿ ಭಾಗದಲ್ಲಿರುವಂತ ಎಡನೀರು ಮಠ ಅತ್ಯಂತ ಪವಿತ್ರವಾದ ಮತ್ತು ಪ್ರಾಚೀನ ಪರಂಪರೆ ಹೊಂದಿರುವ ಮಠ, ಈ ಮಠದ ಸ್ವಾಮೀಜಿಗಳಿಗೆ ರಕ್ಷಣೆ ಕೊಡುವಲ್ಲಿ ಕೇರಳ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವರ ಭಕ್ತರು ಇಲ್ಲಿಯ ಸ್ಥಳೀಯ ಎಲ್ಲಾ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಉಗ್ರವಾಗಿ ಹೋರಾಟ ಮಾಡುತ್ತೇವೆ. ಈ ಘಟನೆ ಹಿಂದುಗಳ ಧಾರ್ಮಿಕ ಭಾವನೆಗೆ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿದೆ ನಮಗೆಲ್ಲ ಅಪಾರ ನೋವಾಗಿದೆ ನಾವೆಲ್ಲ ಶ್ರೀಗಳ ಪರವಾಗಿ ಶ್ರೀಮಠದ ಪರವಾಗಿ ಈ ಕೃತ್ಯವನ್ನು ಗಟ್ಟಿ ಧ್ವನಿಯಲ್ಲಿ ಖಂಡಿಸುತ್ತಿದ್ದೇವೆ ಎಚ್ಚರಿಕೆಯನ್ನು ಕೂಡ ನೀಡುತ್ತಿದ್ದೇವೆ. ನಾಗೇಶ್ ಟಿ ಎಸ್ ಕೆಮ್ಮಾಯಿ ಭಕ್ತ ವೃಂದ ಮಹಾವಿಷ್ಣುಮೂರ್ತಿ ದೇವಸ್ಥಾನ ಕೆಮ್ಮಾಯಿ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!