ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೃಹಲಕ್ಷ್ಮಿ ಹಣದಲ್ಲಿ ಕವಾಟು ಖರೀದಿಸಿದ ಕೂಲಿ ಕಾರ್ಮಿಕ ಮಹಿಳೆ

ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!