ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗೃಹಲಕ್ಷ್ಮಿ ಹಣದಲ್ಲಿ ಕವಾಟು ಖರೀದಿಸಿದ ಕೂಲಿ ಕಾರ್ಮಿಕ ಮಹಿಳೆ

ಉಡುಪಿ: ಗೃಹಲಕ್ಷ್ಮಿ ಹಣದಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಕವಾಟು ಖರೀದಿಸಿದ್ದಾರೆ. ಉಡುಪಿಯ ಪರ್ಕಳ ದಲ್ಲಿ ಮಹಿಳೆ ತಾನು ಹೊಸದಾಗಿ ಖರೀದಿಸಿದ ಕವಾಟಿನ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ.

ಪರ್ಕಳದ ಕ್ಯಾಂಟೀನ್ ವೊಂದರಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಈಕೆ ಕೆಲಸ ಮಾಡುತ್ತಾರೆ. ಹಾವೇರಿ ಮೂಲದ ಕೆಲಸದಾಳು ಕುಸುಮ ಮಾಡಿವಾಲ್ತಿ ಕವಾಟು ಖರೀದಿಸಿದ ಗ್ರಹಲಕ್ಷ್ಮಿ. ಈಕೆಯ ರೇಶನ್ ಕಾರ್ಡು ನಲ್ಲಿ ಅಲ್ಪ ಸ್ವಲ್ಪ ದೋಷವಿತ್ತು. ರೇಶನ್ ಕಾರ್ಡು ತಿದ್ದುಪಡಿ ಮಾಡಿ, ನಂತರ ಗೃಹಲಕ್ಷ್ಮಿಗೆ ಅರ್ಜಿ ಹಾಕಲು ಹೋಟೆಲ್ ಮಾಲೀಕರು ನೆರವಾಗಿದ್ದರು . ಕೊನೆಗೆ ಬಂದ ಹಣವನ್ನು ಕೂಡಿಟ್ಟು , ಕಾವಾಟು ಖರೀದಿ ಮಾಡಿದ ಈಕೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಥಳೀಯರು ಈ ಫೋಟೋ ಹಂಚಿಕೊಂಡಿದ್ದಾರೆ .ಇನ್ನು ನಾಲ್ಕು ಕಂತಿನ ಹಣ ಬ್ಯಾಂಕ್ ನಲ್ಲಿ ಠೇವಣಿ ಇರಿಸಿದ್ದಾರೆ. ನಮ್ಮಂತಹ ಕೂಲಿ ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಆಧಾರವಾಗಿದೆ. ರೇಷನ್ ಕಾರ್ಡ್ ತಿದ್ದು ಪಡಿಗೆ ಮತ್ತು ಅರ್ಜಿ ಸಲ್ಲಿಸಲು ಸಹಕರಿಸಿದವರಿಗೆ ಕುಸುಮಾ ಥ್ಯಾಂಕ್ಸ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!