ಜನ ಮನದ ನಾಡಿ ಮಿಡಿತ

Advertisement

ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ!

ಬೆಳಗಾವಿ: ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಪುರ (26) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ರವರು ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!