ಜನ ಮನದ ನಾಡಿ ಮಿಡಿತ

Advertisement

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ

ಮುಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ ನೀಡಿದರು


ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಲಕ್ಷ್ಮಿ ನಾರಾಯಣ ಆಸ್ರಣ್ಣ ಘಟನೆಯ ಕೃತ್ಯವನ್ನು ಖಂಡಿಸಿ, ಶಾಂತಿಸುವ ಸುವ್ಯವಸ್ಥೆ ಕಾಪಾಡುವಲ್ಲಿ ಭಕ್ತರು ನಿಮ್ಮಜೊತೆಗೆ ಇದ್ದಾರೆ ಎಂದು ಧೈರ್ಯ ತುಂಬಿದರು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುನಾಭಿರಾಮ ಉಡುಪ, ಪತ್ರಕರ್ತ ಪುನೀತ್ ಕೃಷ್ಣ ಮುಲ್ಕಿ,ಸುಂದರ ಪುನರೂರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!