ಜನ ಮನದ ನಾಡಿ ಮಿಡಿತ

Advertisement

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ

ಮುಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ ನೀಡಿದರು


ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಲಕ್ಷ್ಮಿ ನಾರಾಯಣ ಆಸ್ರಣ್ಣ ಘಟನೆಯ ಕೃತ್ಯವನ್ನು ಖಂಡಿಸಿ, ಶಾಂತಿಸುವ ಸುವ್ಯವಸ್ಥೆ ಕಾಪಾಡುವಲ್ಲಿ ಭಕ್ತರು ನಿಮ್ಮಜೊತೆಗೆ ಇದ್ದಾರೆ ಎಂದು ಧೈರ್ಯ ತುಂಬಿದರು. ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಯುಗಪುರುಷ ಸಂಪಾದಕ ಭುನಾಭಿರಾಮ ಉಡುಪ, ಪತ್ರಕರ್ತ ಪುನೀತ್ ಕೃಷ್ಣ ಮುಲ್ಕಿ,ಸುಂದರ ಪುನರೂರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!