ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಮುಕ್ವೆ ಗೇರುಬೀಜ ಕಾರ್ಖಾನೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ನೇತೃತ್ವದಲ್ಲಿ ಸದಸ್ಯತ್ವ ಮಹಾ ಅಭಿಯಾನ

ಪುತ್ತೂರಿನ ಮುಕ್ವೆ ಗೇರುಬೀಜ ಕಾರ್ಖಾನೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೇತೃತ್ವದಲ್ಲಿ ಸದಸ್ಯತ್ವ ಮಹಾ ಅಭಿಯಾನ ನಡೆಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಆಶಯದಂತೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಅದಕ್ಕೆ ಪೂರಕವಾಗಿ ಯುವ ಜನತೆಯನ್ನು ಸಂಪರ್ಕಿಸಲು ಸದಸ್ಯತ್ವ ಅಭಿಯಾನವು ಪೂರಕವಾಗಿರಲಿದೆ. ವಿಶ್ವ ಗುರು ಭಾರತದ ಪರಿಕಲ್ಪನೆಗೆ ದೇಶದ ಪ್ರತಿಯೊಬ್ಬ ನಾಗರಿಕನ ಪಾಲುದಾರಿಕೆ ಅಗತ್ಯವಾಗಿದೆ ಎಂದರು.

ಜನಸಂಘದಿಂದ ಇಂದಿನ ವರೆಗೂ ನಮ್ಮ ಪಕ್ಷ ರಾಷ್ಟ್ರದ ಅಭ್ಯುದಯದ ಚಿಂತನೆಯೊಂದಿಗೆ ಸಾಗುತ್ತಾ ಬಂದಿದ್ದೇವೆ. ದೇಶ ಮೊದಲು ಎಂಬ ಪರಿಕಲ್ಪನೆಯನ್ನು ಗ್ರಾಮ ಗ್ರಾಮಕ್ಕೆ ಕೊಂಡೊಯ್ಯುವ ಹೊಣೆಗಾರಿಕೆಯೊಂದಿಗೆ ಬಿಜೆಪಿ ಕಾರ್ಯಕರ್ತರು ಕಾರ್ಯನಿರತರಾಗಿದ್ದಾರೆ ಎಂದು ಕಿಶೋರ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜೊತೆಗಿದ್ಜರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!