ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ.


ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್‌ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್‌ ಓಪನ್‌ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್‌ ಕಟರ್‌ ಮೂಲಕ ಡೋರ್‌ ಓಪನ್‌ ಮಾಡಿ, ಬಳಿಕ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.


ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್‌ (35) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!