ಜನ ಮನದ ನಾಡಿ ಮಿಡಿತ

Advertisement

ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ

ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ವನ್ನು ನಡೆಸಲಾಯಿತು .


ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠoದೂರು ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ರೈ ಪುರ್ಪುoಜಾ ಮಂಡಲ ಕಾರ್ಯದರ್ಶಿ ರತನ್ ರೈ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ಶ್ರೀಮತಿ ತ್ರಿವೇಣಿ ಪಲ್ಲತಾರು, ಸಂತೋಷ್ ಮಣಿಯಾಣಿ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖರಾದ ಮಾಧವ ರೈ ಕುಂಬ್ರ ಸಿ ಎ ಬ್ಯಾಂಕ್ ನಿರ್ದೇಶಕರಾದ ಉಷಾನಾರಾಯಣ, ಸಂತೋಷ್ ರೈ,ಸುಕುಮಾರ ಮಹಿಳಾ ಮೋರ್ಚಾ ಮಂಡಲ ಉಪಾಧ್ಯಕ್ಷೆ ಭಾರತಿ ರೈ ಕೌಡಿಚಾರ್ ಪಂಚಾಯತ್ ಸದಸ್ಯರಾದ ಮಹೇಶ್ ರೈ ಕೇರಿ ಶ್ರೀಮತಿ ನಿಮಿತಾ, ರಾಜೇಶ್ ಮಣಿಯಣಿ,ಪ್ರದೀಪ್ ಅಜಲಡ್ಕ ಬಿಜೆಪಿ ಪ್ರಮುಖರಾದ ವಿಜಯ ಕೊರಂಗ ಅಶೋಕ್ ತ್ಯಾಗರಾಜೆ ಯುವರಾಜ್ ಪೂಂಜಾ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!