ಜನ ಮನದ ನಾಡಿ ಮಿಡಿತ

Advertisement

ಉಡುಪಿ ಶ್ರೀ ಕೃಷ್ಣಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯದ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಭಾಗವಹಿಸಿದರು.

ಶ್ರೀಕೃಷ್ಣ ದೇವರ ದರ್ಶನ ಮಾಡಿದ ರಾಜ್ಯಪಾಲರು, ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆಯನ್ನೂ ಪಡೆದರು.
ಕರ್ನಾಟಕದ ಹರಿದಾಸರ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿರುವ ರಾಜ್ಯಪಾಲರು ಉಡುಪಿಯ ಪ್ರಸಿದ್ಧ ಕನಕನ ಗಿಂಡಿಯ ಮೂಲಕ ಶ್ರೀಕೃಷ್ಣ ದರ್ಶನವನ್ನು ಪಡೆದು ಭಕ್ತ ಕನಕದಾಸರವಿಗ್ರಹಕ್ಕೆ ನಮಿಸಿದರು.
ಶ್ರೀವಿಜಯದಾಸರ ಆರಾಧನೆ ಪ್ರಯುಕ್ತ ನಡೆಯುತ್ತಿದ್ದ ಶ್ರೀನಿವಾಸ ಕಲ್ಯಾಣೋತ್ಸವದಲ್ಲೂ ಪಾಲ್ಗೊಂಡರು. ಉಡುಪಿಯ ದೈವಿಕ ಸ್ಪಂದನದಿಂದ ವಿಶೇಷ ಸಂತೋಷಗೊಂಡು ಉಡುಪಿಯ ಶ್ರೀಕೃಷ್ಣನ ಮಹತ್ವವನ್ನು ಶ್ರೀಪಾದರ ಅನುಗ್ರಹಕ್ಕೆ ಪಾತ್ರರಾದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!