ಜನ ಮನದ ನಾಡಿ ಮಿಡಿತ

Advertisement

ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ  ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ..!!

ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ  ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.


ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ ಅವರ ಯಶೋಗಾಥೆ ಗೋಮಟೇಶ ಚರಿತೆ ಸಾಂಗತ್ಯ, ತುಳು ಭಾಷಾಂತರಿತ ಬೃಹತ್ ಸ್ವಯಂಭು ಸ್ತೋತ್ರ, ಜೈನ ಧರ್ಮದ ಧರ್ಮ ಗ್ರಂಥ ಮೋಕ್ಷ ಶಾಸ್ತ್ರ ಅವರ ಪ್ರಕಟಿತ ಸಾಹಿತ್ಯಗಳು. ಜಿನ ಸಹಸ್ರ ನಾಮ, ಪದ್ಮ ಪುರಾಣ ಅವರ ಅಪ್ರಕಟಿತ ಸಾಹಿತ್ಯಗಳು. ಇದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯ ರಾಗಿದ್ದ ಅವರು ಕೆಲ ಕಾಲ ಶಿಕ್ಷಕಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!