ಜನ ಮನದ ನಾಡಿ ಮಿಡಿತ

Advertisement

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು -ನೂತನ ಅಧ್ಯಕ್ಷರಾಗಿ ಸದಾಶಿವ ಸಾಲ್ಯಾನ್ ರವರು ಆಯ್ಕೆ

ಮುಲ್ಕಿ: ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 4ನೇ ವಾರ್ಷಿಕ ಮಹಾಸಭೆಯು ದಿನಾಂಕ 09.07.2023ನೇ ಭಾನುವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಶ್ರೀ ಓಂಕಾರೇಶ್ವರಿ ಭಜನಾ ಮಂದಿರ 10ನೇ ತೋಕೂರು ಇಲ್ಲಿ ಶ್ರೀ ಸುರೇಶ್ ಬಿ ದೇವಾಡಿಗರವರ ಅಧ್ಯಕ್ಷತೆಯಲ್ಲಿ ನೆರವೇರಿತು. ವಾರ್ಷಿಕ ಆಯವ್ಯಯ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಮಂಡಿಸಿದರು. ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀ ಸದಾಶಿವ ಸಾಲ್ಯಾನ್ ರವರನ್ನು ಆಯ್ಕೆ ಮಾಡಲಾಯಿತು.


ಗೌರವಾಧ್ಯಕ್ಷರಾಗಿ: ಶ್ರೀ ಜಯಕೃಷ್ಣ ಕೋಟ್ಯಾನ್

ಗೌರವ ಸಲಹೆಗಾರರಾಗಿ: ಶ್ರೀ ಗೋಪಾಲಕೃಷ್ಣ ಸಾಲ್ಯಾನ್, ಶ್ರೀ ಸಂಜೀವ ಕರ್ಕೆರ, ಶ್ರೀ ಗಣೇಶ್ ಜಿ ಬಂಗೇರ, ಶ್ರೀ ಸುರೇಶ್ ಬಿ ದೇವಾಡಿಗ, ಶ್ರೀ ದಿವಾಕರ ಕರ್ಕೇರ, ಗುರುರಾಜ್ ಎಸ್. ಪೂಜಾರಿ

ಉಪಾಧ್ಯಕ್ಷರಾಗಿ: ಶ್ರೀ ಸಂಪತ್ ಜೆ. ಶೆಟ್ಟಿ ಮತ್ತು ಶ್ರೀ ಪದ್ಮರಾಜ ಕರ್ಕೇರ

ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಭಾಸ್ಕರ್ ಅಮೀನ್ ತೋಕೂರು

ಜೊತೆ ಕಾರ್ಯದರ್ಶಿಯಾಗಿ: ಶ್ರೀಮತಿ ವನಿತಾ ಕೆ. ಸನಿಲ್ ಮತ್ತು ಶ್ರೀಮತಿ ಪ್ರೇಮಲತಾ ಯೋಗೀಶ್

ಕೋಶಾಧಿಕಾರಿಯಾಗಿ: ಶ್ರೀ ನವೀನ್ ಚಂದ್ರ ಅಮೀನ್

ಆಂತರಿಕ ಲೆಕ್ಕ ಪರಿಶೋಧಕರಾಗಿ: ಶ್ರೀ ಹಿಮಕರ್ ಟಿ ಸುವರ್ಣ ಕಲ್ಲಾಡಿ

ಸಂಘಟನಾ ಕಾರ್ಯದರ್ಶಿಗಳಾಗಿ: ದಿನಕರ್ ಸಾಲ್ಯಾನ್, ಭೋಜ ಕೋಟ್ಯಾನ್, ಸೀತಾರಾಮ ಸಾಲ್ಯಾನ್, ಶ್ರೀನಿವಾಸ್, ಮಹಮ್ಮದ್ ಶರೀಫ್, ಕುಸುಮಾ ಎಚ್. ಕೋಟ್ಯಾನ್, ಅಮ್ಜದ್, ಮೋಹನ್ ದಾಸ್ ದೇವಾಡಿಗ, ಮೋಹನ್ ದಾಸ್ ಶೆಟ್ಟಿಗಾರ್,

ಸಮಿತಿಯ ಸದಸ್ಯರಾಗಿ:
ಹಿಮಕರ್ ಕೋಟ್ಯಾನ್, ಚೇತನ್ ಕುಮಾರ್, ರಾಜೇಶ್ ಪೂಜಾರಿ, ವಿಶ್ವಜಿತ್ ಆಚಾರ್ಯ, ರೋಹಿತಾಕ್ಷ, ದೀಪಕ್ ನಾನಿಲ್, ಸತೀಶ್ ಮತ್ತು ಸುನಿಲ್ ರವರನ್ನು ಆಯ್ಕೆ ಮಾಡಲಾಯಿತು. ಪ್ರಧಾನಕಾರ್ಯದರ್ಶಿ ಶ್ರೀ ಭಾಸ್ಕರ್ ಅಮೀನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!