ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನಗರ ಪಂಚಾಯತ್ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಹರ್ಷರಾಜ ಶೆಟ್ಟಿ ಆಯ್ಕೆ

ಮುಲ್ಕಿ:ನಗರ ಪಂಚಾಯತ್ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಹರ್ಷರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.


ಮುಲ್ಕಿ ನಗರ ಪಂಚಾಯತ್ ಮಾಸಿಕ ಸಭೆಯಲ್ಲಿ ಹರ್ಷರಾಜ ಶೆಟ್ಟಿ ರವರು ಅವಿರೋಧವಾಗಿ ಆಯ್ಕೆಯಾದರು. ನೂತನವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹರ್ಷರಾಜ ಶೆಟ್ಟಿ ರವರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು
ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಸತೀಶ್ ಅಂಚನ್, ಮುಖ್ಯಾಧಿಕಾರಿ ಮಧುಕರ್, ಸದಸ್ಯರಾದ ಪುತ್ತು ಬಾವ,ಯೋಗೀಶ್ ಕೋಟ್ಯಾನ್, ಸುಭಾಷ್ ಶೆಟ್ಟಿ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್,ಜೋನ್ ಕ್ವಾಡ್ರಸ್ , ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು,
ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನಕೋಟ್ಯಾನ್ ನಡಿಕುದ್ರು,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಡಾಕ್ಟರ್ ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ,ಉಮೇಶ್ ಮಾನಂಪಾಡಿ, ಕಿಶೋರ್ ಶೆಟ್ಟಿ ಬಪ್ಪನಾಡು, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!