ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದಿವ್ಯಾಂಗರಿಗಾಗಿ ವಿಶೇಷ ಕುರ್ಚಿ ರೂಪುಗೊಳಿಸಿದ ವಿದ್ಯಾರ್ಥಿನಿ; ಭಾರೀ ಮೆಚ್ಚುಗೆ

ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.


ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!