ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದಿವ್ಯಾಂಗರಿಗಾಗಿ ವಿಶೇಷ ಕುರ್ಚಿ ರೂಪುಗೊಳಿಸಿದ ವಿದ್ಯಾರ್ಥಿನಿ; ಭಾರೀ ಮೆಚ್ಚುಗೆ

ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.


ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!