ಜನ ಮನದ ನಾಡಿ ಮಿಡಿತ

Advertisement

ಉಡುಪಿ: ದಿವ್ಯಾಂಗರಿಗಾಗಿ ವಿಶೇಷ ಕುರ್ಚಿ ರೂಪುಗೊಳಿಸಿದ ವಿದ್ಯಾರ್ಥಿನಿ; ಭಾರೀ ಮೆಚ್ಚುಗೆ

ಉಡುಪಿ: ಕಾವಡಿ ಫ್ರೌಡಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಸಂಜನಾ, ದಿವ್ಯಾಂಗ ಮತ್ತು ಅಶಕ್ತರಿಗಾಗಿ ಕುರ್ಚಿಯೊಂದನ್ನು ರೂಪಿಸಿದ್ದು ಎಲ್ಲರ ಗಮನ ಸೆಳೆದಿದೆ.


ಈಕೆಯ ಮನೆಯಲ್ಲಿ ತೀರ ಬಡತನ ಇದೆ.ತಂದೆ ಆರ್ಮುಗಂ,ಕೂಲಿ ಕೆಲಸ ಮಾಡಿದರೆ ,ತಾಯಿ ಜಯಲಕ್ಷ್ಮೀ ಗೃಹಿಣಿ. ಕಾಲು ನೆಲಕ್ಕೆ ಊರಲಾಗದವರಿಗೆ ನಡೆದಾಡುವುದು ಕೂಡ ಕಷ್ಟ. ಇನ್ನು ದಿವ್ಯಾಂಗರಿಗೆ ಶೌಚಸಹಿತ ನಿತ್ಯ ಜೀವನವನ್ನು ನಿರ್ವಹಿಸುವುದು ಕಷ್ಟ.ಇಂಥವರಿಗಾಗಿಯೇ ಸಂಜನಾ ಸ್ವಂತ ಪರಿಶ್ರಮದಿಂದ ಕುರ್ಚಿಯೊಂದನ್ನು ತಯಾರಿಸಿದ್ದಾರೆ.ಈ ಕುರ್ಚಿಯನ್ನು ನಿರ್ಮಿಸಲು ಈಕೆಗೆ ನಾಲ್ಕು ಸಾವಿರ ಖರ್ಚು ತಗಲಿದೆಯಂತೆ. ಕುರ್ಚಿಯಲ್ಲಿ ಬೆನ್ನಿಗೆ ಆಧಾರವಾಗುವ ಲಾಕಿಂಗ್ ವ್ಯವಸ್ಥೆ ಇದೆ. ಬಳಸುವವರಿಗೆ ಕತ್ತು, ಬೆನ್ನು, ಹೆಗಲು ನೋವು ಕೂಡ ಆಗದಂತೆ ಇದನ್ನು ರೂಪುಗೊಳಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!