ಜನ ಮನದ ನಾಡಿ ಮಿಡಿತ

Advertisement

ಕಾವೂರಿನಲ್ಲಿ ಹೊಟೇಲ್ ಸಾಮ್ರಾಟ್ ಇನ್ ಕಾರ್ಯಾರಂಭ; ಫಸ್ಟ್ ಡೇ ಸಖ್ಖತ್ ರೆಸ್ಪಾನ್ಸ್..!!

ಮಂಗಳೂರಿನ ಕಾವೂರು ಬಳಿ ಶ್ರೇಯಾ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊAಡಿರುವ ಖಾದ್ಯಗಳ ಮಹಾಮನೆ ಹೊಟೇಲ್ ಸಾಮ್ರಾಟ್ ಇನ್, ಇಂದಿನಿAದ ಗ್ರಾಹಕರಿಗೆ ರುಚಿ-ಶುಚಿಯಾದ ಉಟೋಪಚಾರಗಳನ್ನ ನೀಡಲು ಆರಂಭಿಸಿದೆ.


ಮೊದಲ ದಿನವೇ ಗ್ರಾಹಕರಿಂದ ಭೇಷ್‌ಗಿರಿ ಪಡೆದುಕೊಂಡ ಸಾಮ್ರಾಟ್ ಇನ್ ಹೊಟೇಲ್‌ಗೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಕರಾವಳಿಯ ಖಾದ್ಯಗಳಲ್ಲಿ ತುಳುನಾಡ ರುಚಿ ಬೆರೆದಿದ್ರೆ ಬೇರೆನೂ ಬೇಡ ಅನ್ಸತ್ತೆ. ಗ್ರಾಹಕರೊಬ್ಬರು ಫಿಶ್ ತವ ಫ್ರೆöÊಯನ್ನ ಅದ್ಭುತವಾಗಿದೆ ಎನ್ನುತ್ತಾ ಸವಿದ್ರು.

ಈ ಹೊಟೇಲ್ಸಾಮ್ರಾಟ್ ಇನ್ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತಿದೆ. ಬಾಯಿಯಲ್ಲಿ ನೀರೂಣಿಸುವ ಬಗೆ ಬಗೆ ಖಾದ್ಯಗಳ ಮಹಾಮನೆ ಸಾಮ್ರಾಟ್ ಆಗಿದ್ದು, ಎಲ್ಲಾ ಶೈಲಿಯ ಡಿಶಸ್ಸ್ಗಳು ಲಭ್ಯವಿದೆ.ಮೊದಲ ದಿನವೇ ಗ್ರಾಹಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!