ಜನ ಮನದ ನಾಡಿ ಮಿಡಿತ

Advertisement

ತುಂಗಾ ಸೇತುವೆಯ ಕೆಳ ಭಾಗದಲ್ಲಿ ಅಸ್ಥಿಪಂಜರ ಪತ್ತೆ

 

ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.

ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.

ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!