ಜನ ಮನದ ನಾಡಿ ಮಿಡಿತ

Advertisement

ತುಂಗಾ ಸೇತುವೆಯ ಕೆಳ ಭಾಗದಲ್ಲಿ ಅಸ್ಥಿಪಂಜರ ಪತ್ತೆ

 

ತೀರ್ಥಹಳ್ಳಿ: ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ನ.26ರ ಮಂಗಳವಾರ ಬೆಳಗ್ಗೆ ಅಸ್ತಿ ಪಂಜರವೊಂದು ಪತ್ತೆಯಾಗಿತ್ತು.

ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಸ್ತಿ ಪಂಜರವನ್ನು ಆಸ್ಪತ್ರೆಗೆ ರವಾನಿಸಿ ಪರೀಕ್ಷೆ ನಡೆಸಿದಾಗ ತಲೆ ಬುರುಡೆ, ಕೈ, ಕಾಲು ಎಲ್ಲವೂ ಬೇರೆ ಬೇರೆ ವ್ಯಕ್ತಿಯದ್ದು ಎಂದು ತಿಳಿದು ಬಂದಿದೆ.

ಮೆಡಿಕಲ್ ವಿದ್ಯಾರ್ಥಿ ಮೆಡಿಕಲ್ ಟೆಸ್ಟ್ ಮಾಡಿ ನಂತರ ಇಲ್ಲಿ ತಂದು ಬಿಸಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಅಸ್ತಿ ಪಂಜರದ ಎಲ್ಲಾ ಭಾಗಗಳು ಬೇರೆ ಬೇರೆಯಾಗಿರುವ ಕಾರಣ ತೇಲಿ ಬಂದಿದ್ದು ಅಥವಾ ಕಾಣೆಯಾದ ವ್ಯಕ್ತಿಯದ್ದಲ್ಲ, ಇದು ಮೆಡಿಕಲ್ ಪರೀಕ್ಷೆಗೆ ಒಳಪಟ್ಟ ಅಸ್ತಿ ಪಂಜರವಿರಬಹುದು ಎಂದು ತೀರ್ಥಹಳ್ಳಿ ಪೊಲೀಸ್ ಮೂಲಗಳಿಂದ ಹೇಳಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!